ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಮತ್ತೊಂದು ರನ್ ಮಳೆ ನಿರೀಕ್ಷಿಸಲಾಗಿದೆ.