Photo Courtesy: Twitterವಿಶಾಖಪಟ್ಟಣಂ: ಇತ್ತೀಚೆಗಷ್ಟೇ ವಿಶ್ವಕಪ್ ಫೈನಲ್ ಸೋಲಿನ ಹತಾಶೆ ಒಂದೆಡೆಯಾದರೆ ಇದೀಗ ಅದೇ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಯುವ ಪಡೆ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟಿ20 ಸರಣಿ ಆಡಲು ಸಜ್ಜಾಗಿದೆ.ಇಂದಿನಿಂದ ಐದು ಪಂದ್ಯಗಳ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಇಂದು ವಿಶಾಖಪಟ್ಟಣಂನಲ್ಲಿ ನಡೆಯುವುದು. ಇದಕ್ಕಾಗಿ ನಿನ್ನೆಯೇ ಟೀಂ ಇಂಡಿಯಾ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ನೇತೃತ್ವದಲ್ಲಿ ಅಭ್ಯಾಸವನ್ನೂ ನಡೆಸಿದೆ.ಆದರೆ ಈ ನಡುವೆ ಸಂಪ್ರದಾಯದಂತೆ ಪತ್ರಿಕಾಗೋಷ್ಠಿಗೆ ಬಂದಿದ್ದ ನಾಯಕ