ಕೋಲ್ಕೊತ್ತಾ: ಈ ವರ್ಷದ ಐಪಿಎಲ್ ಆವೃತ್ತಿಗೆ ಕ್ರಿಕೆಟಿಗರ ಹರಾಜು ಪ್ರಕ್ರಿಯೆ ಕೋಲ್ಕೊತ್ತಾದಲ್ಲಿ ನಡೆಯುತ್ತಿದ್ದು ಎರಡನೇ ಹಂತದಲ್ಲಿ ಕನ್ನಡಿಗ ಸ್ಟುವರ್ಟ್ ಬಿನ್ನಿ ಮತ್ತು ಯೂಸಫ್ ಪಠಾಣ್ ಹರಾಜಾಗದೇ ಉಳಿದಿದ್ದಾರೆ.