ಬೆಂಗಳೂರು: ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್ ಗಳಿಂದ ಸೋಲೊಪ್ಪಿಕೊಂಡಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ತಂಡದ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಮಾತಾಡಿದ್ದಾರೆ.