ಬೆಂಗಳೂರು: ಗಾಯದಿಂದ ಚೇತರಿಸಿಕೊಂಡು ಕೆಲವೇ ದಿನಗಳಲ್ಲಿ ಮತ್ತೆ ಇಶಾಂತ್ ಶರ್ಮಾ ಗಾಯದ ಗೂಡು ಸೇರಿರಿಕೊಂಡಿರುವುದರಿಂದ ಎನ್ ಸಿಎ ಕಾರ್ಯವೈಖರಿ ಮೇಲೆ ಅನುಮಾನಪಡುವಂತಾಗಿದೆ.