ಬೆಂಗಳೂರು: ಈ ಬಾರಿ ರಣಜಿ ಟ್ರೋಫಿಯಲ್ಲಿ ಕರ್ನಾಟಕದ ಅದೃಷ್ಟ ಚೆನ್ನಾಗಿತ್ತು. ಹೀಗಾಗಿ ಬರೋಡಾ ವಿರುದ್ಧ ಸೋಲನುಭವಿಸಿದರೂ ಕ್ವಾರ್ಟರ್ ಫೈನಲ್ ಗೇರುವಲ್ಲಿ ಯಶಸ್ವಿಯಾಗಿದೆ.