Photo Courtesy: Twitterಮುಂಬೈ: ಐಪಿಎಲ್ 2023 ರಲ್ಲಿ ಗಾಯಗೊಂಡಿರುವ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಕೂಟದಿಂದಲೇ ಹೊರಬಿದ್ದಿದ್ದಾರೆ.ಆದರೆ ಲಕ್ನೋ ನಾಯಕ ಟೂರ್ನಿಯಿಂದ ಹೊರ ನಡೆಯುವ ಮೊದಲು ತಮ್ಮ ಗೆಳೆಯನಿಗೆ ಸಹಾಯ ಮಾಡಿದ್ದಾರೆ. ಕರ್ನಾಟಕದ ಕರುಣ್ ನಾಯರ್ ಗೆ ಲಕ್ನೋ ತಂಡದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.ರಾಹುಲ್ ಸ್ಥಾನಕ್ಕೆ ಲಕ್ನೋ ತಂಡಕ್ಕೆ ಕರುಣ್ ನಾಯರ್ ಆಯ್ಕೆಯಾಗಿದ್ದಾರೆ. ಕೆಲವು ದಿನಗಳ ಮೊದಲು ಕರುಣ್ ‘ಡಿಯರ್ ಕ್ರಿಕೆಟ್ ನನಗೆ ಇನ್ನೊಂದು ಚಾನ್ಸ್ ಕೊಡು’ ಎಂದು ಟ್ವೀಟ್