ಲಂಡನ್: ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಕಿಡಿಗೇಡಿಗಳು ಮೈದಾನದ ಬಳಿ ಕಾಶ್ಮೀರಕ್ಕೆ ನ್ಯಾಯ ಒದಗಿಸಿ ಎಂಬ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.