ಬೆಂಗಳೂರು: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಕನ್ನಡಿಗ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ಗೆ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ.