ನವದೆಹಲಿ: ಐಪಿಎಲ್ ನ ಈ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿರುವ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ರನ್ನು ಕರ್ನಾಟಕ ಕೋಚ್ ಶಶಿಕಾಂತ್ ರಾಹುಲ್ ದ್ರಾವಿಡ್ ರಂತೆ ನಿಸ್ವಾರ್ಥಿ ಎಂದು ಹೊಗಳಿದ್ದಾರೆ.ರಾಹುಲ್ ದ್ರಾವಿಡ್ ರಂತೇ ರಾಹುಲ್ ಕೂಡಾ ಹೆಚ್ಚಾಗಿ ತಂಡಕ್ಕಾಗಿ ಸ್ಥಾನವನ್ನೇ ತ್ಯಾಗ ಮಾಡಿದರೂ ಬೇಸರಿಸಿಕೊಳ್ಳದ ವ್ಯಕ್ತಿ. ಇದೀಗ ಐಪಿಎಲ್ ನಲ್ಲಿ ಪಂಜಾಬ್ ಪರ ಅವರಿಗೆ ಡಬಲ್ ಹೊಣೆಗಾರಿಕೆ ಇದೆ.ಬ್ಯಾಟ್ಸ್ ಮನ್ ಆಗಿ ಪಂಜಾಬ್ ತಂಡಕ್ಕೆ ಆಧಾರವಾಗಬೇಕಲ್ಲದೆ, ವಿಕೆಟ್