ವೆಲ್ಲಿಂಗ್ಟನ್: ಕೆಎಲ್ ರಾಹುಲ್ ತಮ್ಮ ಜೀವನದಲ್ಲಿ ಅತ್ಯಂತ ಕೆಟ್ಟ ಗಳಿಗೆಯಾಗಿದ್ದ ಕಾಫಿ ವಿತ್ ಕರಣ್ ಶೋ ಬಗ್ಗೆ ಮತ್ತೆ ಮಾತನಾಡಿದ್ದಾರೆ.ಸಂದರ್ಶನವೊಂದರಲ್ಲಿ ಆ ದಿನಗಳನ್ನು ಸ್ಮರಿಸಿಕೊಂಡ ಕೆಎಲ್ ರಾಹುಲ್ ಆ ಕ್ಷಣದಲ್ಲಿ ನಾನು ಮೌನಿಯಾದೆ. ನನಗೆ ಆಗ ಏನೂ ಬೇಕೆನಿಸುತ್ತಿರಲಿಲ್ಲ. ಕ್ರಿಕೆಟ್ ಒಂದೇ ನನಗೆ ಆ ಕಹಿ ಅನುಭವವನ್ನು ಮರೆಯಲು ಸಹಾಯ ಮಾಡಿದ್ದು. ಅಪ್ಪ-ಅಮ್ಮನಿಗೂ ಸಮಾಜ ಇದನ್ನು ಹೇಗೆ ಸ್ವೀಕರಿಸಬಹುದು ಎಂಬ ಆತಂಕವಿತ್ತು ಎಂದು ರಾಹುಲ್ ಹೇಳಿಕೊಂಡಿದ್ದಾರೆ.ಆ ಘಟನೆ ಬಳಿಕ ಎಚ್ಚೆತ್ತುಕೊಂಡ