ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ನಾಯಕರಾಗಿ ಆಯ್ಕೆಯಾಗಿದ್ದ ಕೆಎಲ್ ರಾಹುಲ್ ಸರಣಿ ಆರಂಭಕ್ಕೂ ಮೊದಲೇ ಗಾಯಾಳುವಾಗಿ ಕೂಟದಿಂದ ಹೊರನಡೆದಿದ್ದಾರೆ. ಇದು ನೆಟ್ಟಿಗರ ಟೀಕೆಗೆ ಗುರಿಯಾಗಿದೆ.