ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮಹಾ ಮಳೆಗೆ ತತ್ತರಿಸಿರುವ ಮಂಗಳೂರು ಜನರಿಗೆ ಮನಮಿಡಿಯುವ ಟ್ವೀಟ್ ಮಾಡಿದ್ದಾರೆ.