ಬೆಂಗಳೂರು: ಕೆಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ರಾಜ್ಯ ಕ್ರಿಕೆಟಿಗರಾದ ಸಿಎಂ ಗೌತಮ್ ಮತ್ತು ಅಬ್ರಾರ್ ಖಾಜಿಗೆ ಈಗ ಅಜೀವ ನಿಷೇಧದ ಭೀತಿ ಎದುರಾಗಿದೆ.