ಬೆಂಗಳೂರು: ಕೊರೋನಾವೈರಸ್ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ದಾನಿಗಳಿಂದ ನೆರವಿನ ಮಹಾಪೂರ ಹರಿದುಬರುತ್ತಿದೆ. ಇದೀಗ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಕೂಡಾ ನೆರವಿಗೆ ಕೈ ಜೋಡಿಸಿದೆ.ಕೊರೋನಾ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕೆಎಸ್ ಸಿಎ ವತಿಯಿಂದ ತಲಾ 50 ಲಕ್ಷ ರೂ.ಗಳಂತೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ.ಈ ಮೂಲಕ ಬೆಂಗಾಳ, ಸೌರಾಷ್ಟ್ರ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಳಿಕ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡಿದ ನಾಲ್ಕನೇ ರಾಜ್ಯ