ಮುಂಬೈ: ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದುಗೊಳಿಸಿ ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡಿ ಲಡಾಕ್ ಗೆ ಕೇಂದ್ರಾಡಳಿತ ಸ್ಥಾನ ಮಾನ ಮಾಡಿದ ಮೇಲೆ ಕ್ರಿಕೆಟಿಗರ ಕತೆಯೇನು ಎಂಬ ಪ್ರಶ್ನೆಗೆ ಬಿಸಿಸಿಐ ಸಿಇಒ ವಿನೋದ್ ರಾಯ್ ಪ್ರತಿಕ್ರಿಯಿಸಿದ್ದಾರೆ.ಲಡಾಕ್ ಪ್ರದೇಶವನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ಎಂದು ಕೇಂದ್ರ ಸರ್ಕಾರ ಭಾಗ ಮಾಡಿದರೂ ಇಲ್ಲಿನ ಉದಯೋನ್ಮುಖ ಕ್ರಿಕೆಟಿಗರು ಜಮ್ಮು ಕಾಶ್ಮೀರ ಕ್ರಿಕೆಟ್ ಮಂಡಳಿಯ ಅಧೀನದಲ್ಲೇ ದೇಶೀಯ ಕ್ರಿಕೆಟ್ ನ್ನು ಪ್ರತಿನಿಧಿಸಲಿದ್ದಾರೆ. ಸದ್ಯಕ್ಕೆ ಲಡಾಕ್ ಗೆ