ಮುಂಬೈ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಾಣುತ್ತಿದ್ದಂತೇ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟಿದ್ದಾರೆ.ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಾಗ ಪ್ರತಿಕ್ರಿಯಿಸಿದ್ದು ಶೊಯೇಬ್ ಅಖ್ತರ್, ‘ಭಾರತ ಸೆಮಿಫೈನಲ್ ವರೆಗೆ ಬಂದಿದ್ದು ವಿಶೇಷವಲ್ಲ. ಆದರೆ ಭಾರತ ತನ್ನ ದುರ್ಬಲ ಬೌಲಿಂಗ್ ಮತ್ತು ನಾಯಕತ್ವದ ಬಗ್ಗೆ ಚಿಂತನೆ ನಡೆಸಬೇಕು. ಸದ್ಯಕ್ಕೆ ಭಾರತ ತಂಡ