ಮುಂಬೈ: ಟೀಂ ಇಂಡಿಯಾಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುತ್ತಿಲ್ಲ ಎಂದು ಅಭಿಮಾನಿಗಳು, ಮಾಜಿ ಕ್ರಿಕೆಟಿಗರಿಂದ ಟೀಕೆಗೊಳಗಾಗುತ್ತಿದ್ದರೂ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ತಮ್ಮ ಪ್ರದರ್ಶನವನ್ನು ತಾವೇ ಕೊಂಡಾಡಿದ್ದಾರೆ.