ಬೆಂಗಳೂರು: ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎನ್ನುವ ಗಾದೆ ಸದ್ಯಕ್ಕೆ ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ಗೆ ಸರಿಯಾಗಿಯೇ ಅನ್ವಯಿಸುತ್ತದೆ.