ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಮೈದಾನದಲ್ಲಿ ಸದಾ ಕೂಲ್ ಎಂದೇ ಎಲ್ಲರಿಗೂ ಗೊತ್ತು. ಆದರೆ ಕೆಲವೊಮ್ಮೆ ಅವರೂ ತಾಳ್ಮೆ ಕಳೆದುಕೊಳ್ಳುವ ಘಟನೆ ನಡೆಯುತ್ತದೆ. ಅಂತಹದ್ದೇ ಒಂದು ಘಟನೆಯನ್ನು ಸ್ಪಿನ್ನರ್ ಕುಲದೀಪ್ ಯಾದವ್ ಸ್ಮರಿಸಿಕೊಂಡಿದ್ದಾರೆ.