ಲಂಡನ್: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಗೆ ಮುನ್ನ ಟೀಂ ಇಂಡಿಯಾ ಕರ್ನಾಟಕ ಮೂಲದ ವೇಗಿ ಪ್ರಸಿದ್ಧ ಕೃಷ್ಣರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ.