ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಲ್ ರೌಂಡರ್ ಕೃನಾಲ್ ಪಾಂಡ್ಯಗೆ ಕೊರೋನಾ ಕಾಣಿಸಿಕೊಂಡಿರುವುದರಿಂದ ನಷ್ಟವಾಗಿರುವುದು ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಗೆ! ಅದು ಹೇಗೆ ಅಂತೀರಾ?