ಲಂಡನ್: ಎಲ್ಲಾ ಸರಿ ಹೋಗಿದ್ದರೆ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಡಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಅಶ್ವಿನ್ ಅವಕಾಶ ತಪ್ಪಿಸಿದ್ದು ಯಾರು ಗೊತ್ತಾ? ಈ ಬಗ್ಗೆ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.ಎಲ್ಲಾ ಸರಿ ಹೋಗಿದ್ದರೆ ನಾನು ಎರಡನೇ ಟೆಸ್ಟ್ ಪಂದ್ಯವಾಡಬೇಕಿತ್ತು. ಆದರೆ ಕೊನೆ ಗಳಿಗೆಯಲ್ಲಿ ಅದು ಕೈ ತಪ್ಪಿಹೋಯ್ತು. ಇದಕ್ಕೆ ಕಾರಣ ಮಳೆ ಎಂದು ಅಶ್ವಿನ್ ತಮಾಷೆಯಾಗಿ ದೂರಿದ್ದಾರೆ.ಎರಡನೇ ಟೆಸ್ಟ್ ಆಡುವ ಕೆಲವೇ ಕ್ಷಣಗಳ