ಮುಂಬೈ: ಟೀಂ ಇಂಡಿಯಾದಲ್ಲಿ ಕೊಹ್ಲಿ-ರವಿಶಾಸ್ತ್ರಿ ಯುಗಾಂತ್ಯವಾದ ಬಳಿಕ ರಾಹುಲ್ ದ್ರಾವಿಡ್ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ದ್ರಾವಿಡ್ ಟೀಂ ಇಂಡಿಯಾಕ್ಕೆ ಬಂದ ಮೇಲೆ ತಂಡದ ಕೆಲವು ನಿಯಮಗಳು ಬದಲಾಗಿವೆ.ಕೊಹ್ಲಿ-ಶಾಸ್ತ್ರಿ ಕಾಲದಲ್ಲಿ ಟೀಂ ಇಂಡಿಯಾಗೆ ಐಪಿಎಲ್ ಪ್ರದರ್ಶನದ ಆಧಾರದಲ್ಲಿ ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡಲಾಗುತ್ತಿತ್ತು. ಆದರೆ ಈಗ ದ್ರಾವಿಡ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲು ಐಪಿಎಲ್ ಒಂದೇ ಮಾನದಂಡವಾಗಬಾರದು. ದೇಶೀಯ ಕ್ರಿಕೆಟ್ ನಲ್ಲಿ ಪ್ರದರ್ಶನ ನೀಡಬೇಕು ಎಂಬ ಹೊಸ ನಿಯಮ ರೂಪಿಸಿದ್ದಾರೆ ಎನ್ನಲಾಗಿದೆ.ಇದಲ್ಲದೆ,