ಮುಂಬೈ: ಬೆಂಗಳೂರಿನಿಂದ ವಿಶ್ವಕಪ್ ಕೊನೆಯ ಲೀಗ್ ಪಂದ್ಯ ಮುಗಿಸಿ ಟೀಂ ಇಂಡಿಯಾ ಕ್ರಿಕೆಟಿಗರು ಮುಂಬೈಗೆ ಹಾರಿದ್ದರು. ಈ ಪೈಕಿ ಕೋಚ್ ದ್ರಾವಿಡ್ ನೇರವಾಗಿ ತಮ್ಮ ಸಹಾಯಕ ಸಿಬ್ಬಂದಿಗಳೊಂದಿಗೆ ವಾಂಖೆಡೆ ಮೈದಾನಕ್ಕೆ ತೆರಳಿದ್ದಾರೆ.ನಾಯಕ ರೋಹಿತ್ ಶರ್ಮಾ ಸೇರಿದಂತೆ ಇತರೆ ಕ್ರಿಕೆಟಿಗರು ತಮ್ಮ ಮನೆ, ಹೋಟೆಲ್ ರೂಂಗೆ ತೆರಳಿದರೆ ಕೋಚ್ ದ್ರಾವಿಡ್ ಮಾತ್ರ ತಮ್ಮ ಸಹಾಯಕರಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪರಸ್ ಮಾಂಬ್ರೆ ಅವರೊಂದಿಗೆ ನೇರವಾಗಿ ವಾಂಖೆಡೆ ಮೈದಾನಕ್ಕೆ