ಮುಂಬೈ: ಟೀಂ ಇಂಡಿಯಾ ನ್ಯೂಜಿಲೆಂಡ್ ಕ್ರಿಕೆಟ್ ಸರಣಿ ಮೂಲಕ ಕೋಚ್ ಆಗಿ ಅಧಿಕೃತವಾಗಿ ಅಧಿಕಾರ ವಹಿಸಲಿರುವ ರಾಹುಲ್ ದ್ರಾವಿಡ್ ತಂಡದ ಆಟಗಾರರಿಗೆ ಪ್ರತ್ಯೇಕವಾಗಿ ಮಾತನಾಡಲು ಬುಲಾವ್ ನೀಡಿದ್ದಾರೆ.ತಮ್ಮ ಮೊದಲ ಸರಣಿಗೆ ಮುನ್ನ ದ್ರಾವಿಡ್ ತಂಡದ ಎಲ್ಲಾ ಆಟಗಾರರ ಜೊತೆ ಪ್ರತ್ಯೇಕವಾಗಿ ಮಾತನಾಡಿ ಅವರಿಗೆ ಸ್ಥೈರ್ಯ ತುಂಬಲು ನಿರ್ಧರಿಸಿದ್ದಾರೆ. ಎಲ್ಲಾ ಆಟಗಾರರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಕೆಲಸ ಮುಂದುವರಿಸಲು ದ್ರಾವಿಡ್ ನಿರ್ಧರಿಸಿದ್ದಾರಂತೆ.ಅದರಲ್ಲೂ ಪ್ರತಿಯೊಬ್ಬ ಆಟಗಾರನ ಮನಸ್ಥಿತಿ ಅರ್ಥ ಮಾಡಿಕೊಂಡು ಅದಕ್ಕೆ ತಕ್ಕಂತೆ