ನವದೆಹಲಿ: ಭಾರತೀಯ ಕ್ರಿಕೆಟ್ ನ ವಾಲ್ ರಾಹುಲ್ ದ್ರಾವಿಡ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರುಗಳನ್ನು ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಿಗೆ ಬಿಸಿಸಿಐ ನಾಮನಿರ್ದೇಶನ ಮಾಡಿದೆ.ಭಾರತ ಎ ತಂಡದ ಕೋಚ್ ಆಗಿ ವಿಶ್ವಕಪ್ ಯಶಸ್ಸು ತಂದುಕೊಟ್ಟ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಮತ್ತು ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.ಇನ್ನು, ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಗೆ ಧ್ಯಾನ್ ಚಂದ್