ಮುಂಬೈ: ಸುಪ್ರೀಂ ಕೋರ್ಟ್ ನಿಯಮಿತ ಲೋಧಾ ಸಮಿತಿ ನಿಯಮದಿಂದಾಗಿ ಭಾರತ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಮತ್ತು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಐಪಿಎಲ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.