ಮುಂಬೈ: ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಮನವಿಯೊಂದನ್ನು ಲಂಕಾ ಕ್ರಿಕೆಟ್ ಮಂಡಳಿ ಅನಿವಾರ್ಯವಾಗಿ ನಿರಾಕರಿಸಿದೆ.