ಲಂಡನ್: ತಮ್ಮದೇ ಗರಡಿಯಲ್ಲಿ ಪಳಗಿದ ಯುವ ಬ್ಯಾಟ್ಸ್ ಮನ್ ರಿಷಬ್ ಪಂತ್ ಇದೀಗ ಟೀಂ ಇಂಡಿಯಾಗೆ ಆಯ್ಕೆಯಾಗಿರುವುದಕ್ಕೆ ಗುರು ರಾಹುಲ್ ದ್ರಾವಿಡ್ ಸಂತಸ ವ್ಯಕ್ತಪಡಿಸಿದ್ದಾರೆ.