ಬೆಂಗಳೂರು: ಫಾರ್ಮ್ ಕಳೆದುಕೊಂಡು ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ನೆರವಿಗೆ ಎನ್ ಸಿಎ ಅಧ್ಯಕ್ಷರೂ ಆಗಿರುವ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ನೆರವಿಗೆ ಧಾವಿಸಿದ್ದಾರೆ.