ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಇತ್ತೀಚೆಗಿನ ದಿನಗಳಲ್ಲಿ ರನ್ ಗಳಿಸಿದ್ದೇ ಕಡಿಮೆ. ಕೇವಲ ವಿಕೆಟ್ ಕೀಪಿಂಗ್ ನಲ್ಲಿ ಸದ್ದು ಮಾಡುತ್ತಿರುವ ರಿಷಬ್ ಬ್ಯಾಟಿಂಗ್ ನಲ್ಲಿ ಕಳಪೆ ಮೊತ್ತಕ್ಕೆ ಔಟಾಗುತ್ತಿರುವುದು ಟೀಂ ಇಂಡಿಯಾ ಚಿಂತೆಗೆ ಕಾರಣವಾಗಿದೆ.ರಿಷಬ್ ಜೊತೆಗೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸಹಾ ಇದ್ದಾರೆ. ಈ ನಡುವೆ ರಿಷಬ್ ರನ್ ಗಳಿಸದೇ ಹೋದರೆ ವೃದ್ಧಿಮಾನ್ ಗೆ ಅವಕಾಶ ನೀಡಬಹುದಾಗಿದೆ.ಆದರೆ ಇದಕ್ಕೆ ಮೊದಲು ರಿಷಬ್