ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ರನ್ನು ನೋಡಬೇಕೆಂದು ಎಷ್ಟೋ ಅಭಿಮಾನಿಗಳ ಬಯಕೆಯಾಗಿತ್ತು. ಅದೀಗ ಶ್ರೀಲಂಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಸರಣಿ ಮೂಲಕ ನೆರವೇರುತ್ತಿದೆ.ಕಿರಿಯರ ತಂಡದ ಕೋಚ್ ಆಗಿ ದ್ರಾವಿಡ್ ಈಗಾಗಲೇ ಎಷ್ಟೋ ಯುವ, ಪ್ರತಿಭಾವಂತ ಆಟಗಾರರನ್ನು ಟೀಂ ಇಂಡಿಯಾಕ್ಕೆ ನೀಡಿದ್ದಾರೆ. ಇದೀಗ ಟೀಂ ಇಂಡಿಯಾಗೇ ಕೋಚ್ ಆಗಲಿದ್ದು, ಈ ತಂಡದಲ್ಲಿ ಕೆಲವು ಆಟಗಾರರಿಗೆ ಇದು ಚೊಚ್ಚಲ ಸರಣಿ.ಮೊದಲ ಅಂತಾರಾಷ್ಟ್ರೀಯ ಪಂದ್ಯವಾಡುತ್ತಿರುವ ದೇವದತ್ತ್ ಪಡಿಕ್ಕಲ್ ನಂತಹ