ಬೇ ಓವಲ್: ಅಂಡರ್ 19 ವಿಶ್ವಕಪ್ ಗೆದ್ದು ದಾಖಲೆ ಮಾಡಲು ಹೊರಟಿದ್ದ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಭಾರತೀಯ ಕ್ರಿಕೆಟಿಗರಿಗೆ ಮಳೆ ಅಡ್ಡಗಾಲು ಹಾಕಿದೆ.