ಬೆಂಗಳೂರು: ನಾಳೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಲ್ಕನೇ ಏಕದಿನ ಪಂದ್ಯ ನಡೆಯಲಿದೆ. ಆದರೆ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿರುವುದರಿಂದ ಪಂದ್ಯ ನಡೆಯಬಹುದೇ ಎಂಬ ಅನುಮಾನ ಮೂಡಿಸಿದೆ.ಕೆಲವು ದಿನ ವಿರಮಿಸಿದ್ದ ಮಳೆ ಮತ್ತೆ ಶುರುವಾಗಿದೆ. ಹಾಗಾಗಿ ನಾಳಿನ ಪಂದ್ಯಕ್ಕೆ ವರುಣ ಬಿಡುವು ಕೊಟ್ಟು ಪಂದ್ಯ ಪೂರ್ಣವಾಗಿ ನಡೆಯಲು ಅನುವು ಮಾಡಿಕೊಡಬಹುದೇ ಎಂಬುದೇ ಅನುಮಾನ.ಈಗಾಗಲೇ ಟೀಂ ಇಂಡಿಯಾ ಸರಣಿ ಗೆದ್ದಿದೆಯಾದರೂ, ನಾಳಿನ ಪಂದ್ಯ ಮಳೆಯಿಂದ ರದ್ದಾದರೆ ಕ್ಲೀನ್