ಬೆಂಗಳೂರು: ನಾಳೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಲ್ಕನೇ ಏಕದಿನ ಪಂದ್ಯ ನಡೆಯಲಿದೆ. ಆದರೆ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿರುವುದರಿಂದ ಪಂದ್ಯ ನಡೆಯಬಹುದೇ ಎಂಬ ಅನುಮಾನ ಮೂಡಿಸಿದೆ.