ದೆಹಲಿ: ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೂರನೇ ದಿನದಂತ್ಯಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ. ಪ್ರಥಮ ಇನಿಂಗ್ಸ್ ನಲ್ಲಿ ಉತ್ತಮ ಆಟವಾಡುತ್ತಿದ್ದ ರೈಲ್ವೇಸ್ ದಿಡೀರ್ ಕುಸಿತ ಕಂಡು 333 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಕರ್ನಾಟಕಕ್ಕೆ 101 ರನ್ ಗಳ ಮುನ್ನಡೆ ಸಿಕ್ಕಿತು.ನಂತರ ದ್ವಿತೀಯ ಸರದಿ ಆರಂಭಿಸಿದ ಕರ್ನಾಟಕದ ಪರ ಆರಂಭಿಕ ರವಿಕಾಂತ್ ಸಮರ್ಥ್ ಅರ್ಧಶತಕ ಬಾರಿಸಿ