ನಾಗ್ಪುರ: ಮುಂಬೈ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ ಭೋಜನ ವಿರಾಮದ ವೇಳೆಗೆ 9 ವಿಕೆಟ್ ನಷ್ಟಕ್ಕೆ 563 ರನ್ ಗಳಿಸಿದ್ದು, 390 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.