ಕಾನ್ಪುರ: ಉತ್ತರ ಪ್ರದೇಶ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಮೊದಲ ದಿನವೇ ಬೃಹತ್ ಮೊತ್ತ ಪೇರಿಸಿದೆ. ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿರುವ ಕರ್ನಾಟಕ ಮತ್ತೊಂದು ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದೆ. ರಾಹುಲ್ ಸ್ಥಾನಕ್ಕೆ ಈ ಪಂದ್ಯವಾಡುತ್ತಿರುವ ದೇಗಲ್ ನಿಶ್ಚಲ್ 90 ರನ್ ಗಳಿಸಿ ಶತಕದ ಅಂಚಿನಲ್ಲಿದ್ದಾರೆ. ಮನೀಶ್ ಪಾಂಡೆ ಕೂಡಾ ಅರ್ಧಶತಕ (63)