ನಾಗ್ಪುರ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೊದಲ ಲೀಗ್ ಪಂದ್ಯವಾಡುತ್ತಿರುವ ಕರ್ನಾಟಕ ಹಾಲಿ ಚಾಂಪಿಯನ್ ವಿದರ್ಭದ ಎದುರು ಮೂರನೇ ದಿನದಂತ್ಯಕ್ಕೆ ಆಲ್ ರೌಂಡರ್ ಪ್ರದರ್ಶನ ತೋರಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ.