ದೆಹಲಿ: ರೈಲ್ವೇಸ್ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕೊನೆಯ ಲೀಗ್ ಪಂದ್ಯದಲ್ಲಿ ಕರ್ನಾಟಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಆರಂಭಿಕ ಆಘಾತ ಅನುಭವಿಸಿದೆ. ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು 54 ರನ್ ಗಳಿಸಿದೆ. ಕಳೆದ ಪಂದ್ಯದಲ್ಲಿ ಶತಕ ಭಾರಿಸಿದ್ದ ದೇಗ ನಿಶ್ಚಲ್ (4) ಮತ್ತು ರವಿಕಾಂತ್ ಸಮರ್ಥ್ (0) ಹಾಗೂ ಕರುಣ್ ನಾಯರ್ (10) ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.ಮನೀಶ್ ರಾವ್ 2