ರಾಜ್ ಕೋಟ್: ಸೌರಾಷ್ಟ್ರ ವಿರುದ್ಧ ರಣಜಿ ಟ್ರೋಫಿ ಪಂದ್ಯವನ್ನು ಕರ್ನಾಟಕ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಎರಡನೇ ಇನಿಂಗ್ಸ್ ನಲ್ಲಿ ಕರ್ನಾಟಕ 4 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿದಾಗ ಪಂದ್ಯ ಡ್ರಾ ಎಂದು ಘೋಷಿಸಲಾಯಿತು.