ರಾಜ್ ಕೋಟ್: ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಸೌರಾಷ್ಟ್ರ ಫಾಲೋ ಆನ್ ಹೇರಿದ್ದು, ಸೋಲಿನ ಸುಳಿಯಲ್ಲಿದೆ. ಮೊದಲ ಇನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ದ್ವಿಶತಕ ಹಾಗೂ ಶೆಲ್ಡನ್ ಜಾಕ್ಸನ್ ಶತಕದ ನೆರವಿನಿಂದ ಸೌರಾಷ್ಟ್ರ 7 ವಿಕೆಟ್ ನಷ್ಟಕ್ಕೆ 581 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಬೃಹತ್ ಮೊತ್ತಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕರ್ನಾಟಕ 171 ಕ್ಕೆ ಆಲೌಟ್ ಆಯಿತು. ಬಳಿಕ ಸೌರಾಷ್ಟ್ರ