ಬೆಂಗಳೂರು: ರಣಜಿ ಟ್ರೋಫಿ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕ ಮೊದಲ ದಿನದಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿದೆ.