ನವದೆಹಲಿ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ಉತ್ತಮ ದಾಳಿ ಸಂಘಟಿಸಿದ್ದು, ಮೊದಲ ದಿನವೇ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.ಮೊದಲ ದಿನದಂತ್ಯಕ್ಕೆ ರೈಲ್ವೇಸ್ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿದೆ. ಘಾತಕ ದಾಳಿ ಸಂಘಟಿಸಿದ ಪ್ರತೀಕ್ ಜೈನ್ ನಾಲ್ಕು ವಿಕೆಟ್ ಕಬಳಿಸಿ ರೈಲ್ವೇಸ್ ಹಳಿ ತಪ್ಪಿಸಿದರು. ಅನುಭವಿ ಅಭಿಮನ್ಯು ಮಿಥುನ್ 2 ವಿಕೆಟ್ ಕಬಳಿಸಿದ್ದಾರೆ.ರೈಲ್ವೇಸ್ ಪರ ಹೋರಾಟ ನಡೆಸುತ್ತಿರುವ ಅರಿಂಧಮ್