ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಸೌರಾಷ್ಟ್ರ ಆರಂಭಿಕ ಆಘಾತ ಅನುಭವಿಸಿದರೂ ಇದೀಗ ಎಚ್ಚರಿಕೆಯಿಂದ ಇನಿಂಗ್ಸ್ ಕಟ್ಟಲು ಮುಂದಾಗಿದೆ.