ಜಮ್ಮು ಕಾಶ್ಮೀರ: ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ವಿರುದ್ಧ ಕರ್ನಾಟಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, 2 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿದೆ.ಮಂದ ಬೆಳಕಿನಿಂದಾಗಿ ತಡವಾಗಿ ಆರಂಭವಾದ ಪಂದ್ಯ ಇಂದಿನ ದಿನಕ್ಕೆ ಕೇವಲ 6 ಓವರ್ ಗೇ ಮುಕ್ತಯವಾಗಿದೆ. ಮಂದ ಬೆಳಕಿನಿಂದಾಗಿ ದಿನದಾಟ ಬೇಗನೇ ಮುಕ್ತಾಯವಾದಾಗ ಕರ್ನಾಟಕ ತಂಡದ ಮೇಲೂ ಸಂಕಟದ ಛಾಯೆ ಆವರಿಸಿತ್ತು.ಆರಂಭಿಕರಾದ ದೇವದತ್ತ ಪಡಿಕ್ಕಲ್ 2 ಮತ್ತು ರವಿಕಾಂತ್