ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ನ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕಕ್ಕೆ ಆರಂಭಿಕ ಆಘಾತ ಸಿಕ್ಕಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕ ಇತ್ತೀಚೆಗಿನ ವರದಿ ಬಂದಾಗ 5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 10 ರನ್ ಗಳಿಸಿದೆ. ರವಿಕಾಂತ್ ಸಮರ್ಥ್ ಶೂನ್ಯಕ್ಕೆ ಔಟಾಗಿ ಆಘಾತ ನೀಡಿದ್ದಾರೆ. ಈ ವಿಕೆಟ್ ಜಯದೇವ್ ಉನಾದ್ಕಟ್ ಪಾಲಾಗಿದೆ.ಇದೀಗ ಕ್ರೀಸ್ ನಲ್ಲಿ 2 ರನ್ ಗಳಿಸಿರುವ ಮಯಾಂಕ್ ಅಗರ್ವಾಲ್ ಮತ್ತು