ಬೆಂಗಳೂರು: ಕರ್ನಾಟಕ ಮತ್ತು ಸೌರಾಷ್ಟ್ರ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯ ನಿರ್ಣಾಯಕ ಘಟ್ಟಕ್ಕೆ ತಲುಪಿದೆ.