ಬೆಂಗಳೂರು: ರಣಜಿ ಟ್ರೋಫಿ ಪಂದ್ಯದಲ್ಲಿ ಬರೋಡ ವಿರುದ್ಧ 8 ವಿಕೆಟ್ ಗಳ ಗೆಲುವು ಸಾಧಿಸಿದ ಅತಿಥೇಯ ಕರ್ನಾಟಕ ಕ್ವಾರ್ಟರ್ ಫೈನಲ್ ಹಂತಕ್ಕೇರುವ ಹಾದಿ ಸುಗಮಮಾಡಿಕೊಂಡಿದೆ.ಬರೋಡ ವಿರುದ್ಧ ಮೂರನೇ ದಿನಕ್ಕೇ ಜಯ ಸಾಧಿಸಿರುವುದು ವಿಶೇಷ. ದ್ವಿತೀಯ ಇನಿಂಗ್ಸ್ ನಲ್ಲಿ 149 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಕರ್ನಾಟಕ 2 ವಿಕೆಟ್ ಕಳೆದುಕೊಂಡು 150 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಎರಡೂ ಇನಿಂಗ್ಸ್ ಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ